ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm