ಬ್ರೇಕಿಂಗ್ ನ್ಯೂಸ್
01-07-22 05:32 pm HK News Desk ಕರ್ನಾಟಕ
ಮೈಸೂರು, ಜುಲೈ 1: ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿ ಇವೆ. ಪ್ರಾಮಾಣಿಕವಾಗಿದ್ರೆ ಕೋರ್ಟಿನಿಂದ ತಂದಿರುವ ತಡೆಯಾಜ್ಞೆ ರದ್ದುಗೊಳಿಸಿ. ಆಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಮೈಸೂರು ಸಂಸದ ಪ್ರತಾಪ್ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಎನ್.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಿಮ್ಮ ರೀತಿ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ನಿಮ್ಮ ರೀತಿ ಸೆಕ್ಸ್ ಸ್ಕ್ಯಾಂಡಲ್ ಸಿಡಿಗೆ ಸ್ಟೇ ತಂದಿಲ್ಲ. ನೀವು ತಾಕತ್ತಿದ್ದರೆ ಸ್ಟೇ ಅರ್ಡರನ್ನು ತೆರವು ಮಾಡಿ. ಪ್ರಾಮಾಣಿಕ ಇರುತ್ತಿದ್ದರೆ ಸ್ಟೇ ತರಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನೀವು ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರ. ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಏನು ಹೇಳುತ್ತೀರಿ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ರೆಡಿ ಎಂದಿದ್ದವರು ಈಗ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ಎನ್.ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಮೈಸೂರು ಅಭಿವೃದ್ಧಿ ಕುರಿತಂತೆ ಆರೋಗ್ಯಕರ ಚರ್ಚೆಗೆ ಕರೆದರೂ ಕುಂಟು ನೆಪ ಹೇಳಿ ಗೈರಾಗುತ್ತಿದ್ದಾರೆ. ಪ್ರತಾಪ್ಸಿಂಹ ಕಳುಹಿಸುವ ಮೇಧಾವಿಗಳ ಜೊತೆಗೆ ಚರ್ಚೆ ಮಾಡ್ತೀವಿ. ನೀವು ಯಾರ್ಯಾರನ್ನ ಕಳುಹಿಸ್ತೀನಿ ಅಂತ ಪತ್ರ ಬರೆಯಿರಿ.
ನನ್ನನ್ನ ಹಂದಿ, ಕತ್ತೆ ಎಂದು ಕರೆದಿರುವುದಕ್ಕೆ ನನಗೆ ಹೆಮ್ಮೆ ಆಗುತ್ತೆ. ಹಂದಿ ಕೇವಲ ಪ್ರಾಣಿಯಲ್ಲ, ಕೆಲ ವರ್ಗದ ಆಹಾರ ಪದ್ಧತಿ. ಕೆಲವರು ಹಂದಿಯನ್ನ ಪೂಜೆ ಮಾಡ್ತಾರೆ. ಕತ್ತೆಗೆ ಮಡಿವಾಳ ಸಮುದಾಯದಲ್ಲಿ ಪೂಜನೀಯ ಸ್ಥಾನ ಸಿಕ್ಕಿದೆ. 5ನೇ ತಾರೀಖು ಹಂದಿ ಕತ್ತೆಗಳ ಮೂಲಕ ನಿಮ್ಮ ಕಚೇರಿಗೆ ಬರ್ತೀನಿ. 11 ಗಂಟೆಗೆ ಬರ್ತೀನಿ ಚರ್ಚೆಗೆ ಬನ್ನಿ. ಕೊನೆಯ ಅವಕಾಶ ಕೊಡ್ತೀನಿ, ಪೊಲೀಸರು ಕೂಡ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.
Mysuru M Lakshman threatens MP Pratap Simha stating that he has got 18 episodes of CD and he can release them any time. If you have the real guts then try to bring stay order on it he challenged.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm