ಬ್ರೇಕಿಂಗ್ ನ್ಯೂಸ್
01-07-22 05:32 pm HK News Desk ಕರ್ನಾಟಕ
ಮೈಸೂರು, ಜುಲೈ 1: ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿ ಇವೆ. ಪ್ರಾಮಾಣಿಕವಾಗಿದ್ರೆ ಕೋರ್ಟಿನಿಂದ ತಂದಿರುವ ತಡೆಯಾಜ್ಞೆ ರದ್ದುಗೊಳಿಸಿ. ಆಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಮೈಸೂರು ಸಂಸದ ಪ್ರತಾಪ್ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಎನ್.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಿಮ್ಮ ರೀತಿ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ನಿಮ್ಮ ರೀತಿ ಸೆಕ್ಸ್ ಸ್ಕ್ಯಾಂಡಲ್ ಸಿಡಿಗೆ ಸ್ಟೇ ತಂದಿಲ್ಲ. ನೀವು ತಾಕತ್ತಿದ್ದರೆ ಸ್ಟೇ ಅರ್ಡರನ್ನು ತೆರವು ಮಾಡಿ. ಪ್ರಾಮಾಣಿಕ ಇರುತ್ತಿದ್ದರೆ ಸ್ಟೇ ತರಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನೀವು ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರ. ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಏನು ಹೇಳುತ್ತೀರಿ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ರೆಡಿ ಎಂದಿದ್ದವರು ಈಗ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ಎನ್.ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಮೈಸೂರು ಅಭಿವೃದ್ಧಿ ಕುರಿತಂತೆ ಆರೋಗ್ಯಕರ ಚರ್ಚೆಗೆ ಕರೆದರೂ ಕುಂಟು ನೆಪ ಹೇಳಿ ಗೈರಾಗುತ್ತಿದ್ದಾರೆ. ಪ್ರತಾಪ್ಸಿಂಹ ಕಳುಹಿಸುವ ಮೇಧಾವಿಗಳ ಜೊತೆಗೆ ಚರ್ಚೆ ಮಾಡ್ತೀವಿ. ನೀವು ಯಾರ್ಯಾರನ್ನ ಕಳುಹಿಸ್ತೀನಿ ಅಂತ ಪತ್ರ ಬರೆಯಿರಿ.
ನನ್ನನ್ನ ಹಂದಿ, ಕತ್ತೆ ಎಂದು ಕರೆದಿರುವುದಕ್ಕೆ ನನಗೆ ಹೆಮ್ಮೆ ಆಗುತ್ತೆ. ಹಂದಿ ಕೇವಲ ಪ್ರಾಣಿಯಲ್ಲ, ಕೆಲ ವರ್ಗದ ಆಹಾರ ಪದ್ಧತಿ. ಕೆಲವರು ಹಂದಿಯನ್ನ ಪೂಜೆ ಮಾಡ್ತಾರೆ. ಕತ್ತೆಗೆ ಮಡಿವಾಳ ಸಮುದಾಯದಲ್ಲಿ ಪೂಜನೀಯ ಸ್ಥಾನ ಸಿಕ್ಕಿದೆ. 5ನೇ ತಾರೀಖು ಹಂದಿ ಕತ್ತೆಗಳ ಮೂಲಕ ನಿಮ್ಮ ಕಚೇರಿಗೆ ಬರ್ತೀನಿ. 11 ಗಂಟೆಗೆ ಬರ್ತೀನಿ ಚರ್ಚೆಗೆ ಬನ್ನಿ. ಕೊನೆಯ ಅವಕಾಶ ಕೊಡ್ತೀನಿ, ಪೊಲೀಸರು ಕೂಡ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.
Mysuru M Lakshman threatens MP Pratap Simha stating that he has got 18 episodes of CD and he can release them any time. If you have the real guts then try to bring stay order on it he challenged.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm