ಬ್ರೇಕಿಂಗ್ ನ್ಯೂಸ್
01-07-22 05:32 pm HK News Desk ಕರ್ನಾಟಕ
ಮೈಸೂರು, ಜುಲೈ 1: ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿ ಇವೆ. ಪ್ರಾಮಾಣಿಕವಾಗಿದ್ರೆ ಕೋರ್ಟಿನಿಂದ ತಂದಿರುವ ತಡೆಯಾಜ್ಞೆ ರದ್ದುಗೊಳಿಸಿ. ಆಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಮೈಸೂರು ಸಂಸದ ಪ್ರತಾಪ್ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಎನ್.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಿಮ್ಮ ರೀತಿ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ನಿಮ್ಮ ರೀತಿ ಸೆಕ್ಸ್ ಸ್ಕ್ಯಾಂಡಲ್ ಸಿಡಿಗೆ ಸ್ಟೇ ತಂದಿಲ್ಲ. ನೀವು ತಾಕತ್ತಿದ್ದರೆ ಸ್ಟೇ ಅರ್ಡರನ್ನು ತೆರವು ಮಾಡಿ. ಪ್ರಾಮಾಣಿಕ ಇರುತ್ತಿದ್ದರೆ ಸ್ಟೇ ತರಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನೀವು ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರ. ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಏನು ಹೇಳುತ್ತೀರಿ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ರೆಡಿ ಎಂದಿದ್ದವರು ಈಗ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ಎನ್.ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಮೈಸೂರು ಅಭಿವೃದ್ಧಿ ಕುರಿತಂತೆ ಆರೋಗ್ಯಕರ ಚರ್ಚೆಗೆ ಕರೆದರೂ ಕುಂಟು ನೆಪ ಹೇಳಿ ಗೈರಾಗುತ್ತಿದ್ದಾರೆ. ಪ್ರತಾಪ್ಸಿಂಹ ಕಳುಹಿಸುವ ಮೇಧಾವಿಗಳ ಜೊತೆಗೆ ಚರ್ಚೆ ಮಾಡ್ತೀವಿ. ನೀವು ಯಾರ್ಯಾರನ್ನ ಕಳುಹಿಸ್ತೀನಿ ಅಂತ ಪತ್ರ ಬರೆಯಿರಿ.
ನನ್ನನ್ನ ಹಂದಿ, ಕತ್ತೆ ಎಂದು ಕರೆದಿರುವುದಕ್ಕೆ ನನಗೆ ಹೆಮ್ಮೆ ಆಗುತ್ತೆ. ಹಂದಿ ಕೇವಲ ಪ್ರಾಣಿಯಲ್ಲ, ಕೆಲ ವರ್ಗದ ಆಹಾರ ಪದ್ಧತಿ. ಕೆಲವರು ಹಂದಿಯನ್ನ ಪೂಜೆ ಮಾಡ್ತಾರೆ. ಕತ್ತೆಗೆ ಮಡಿವಾಳ ಸಮುದಾಯದಲ್ಲಿ ಪೂಜನೀಯ ಸ್ಥಾನ ಸಿಕ್ಕಿದೆ. 5ನೇ ತಾರೀಖು ಹಂದಿ ಕತ್ತೆಗಳ ಮೂಲಕ ನಿಮ್ಮ ಕಚೇರಿಗೆ ಬರ್ತೀನಿ. 11 ಗಂಟೆಗೆ ಬರ್ತೀನಿ ಚರ್ಚೆಗೆ ಬನ್ನಿ. ಕೊನೆಯ ಅವಕಾಶ ಕೊಡ್ತೀನಿ, ಪೊಲೀಸರು ಕೂಡ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.
Mysuru M Lakshman threatens MP Pratap Simha stating that he has got 18 episodes of CD and he can release them any time. If you have the real guts then try to bring stay order on it he challenged.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm