ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm