ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm