ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm