ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am