ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
16-04-25 11:03 pm
Bangalore Correspondent
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 10:58 pm
Mangalore Correspondent
Mangalore Traffic diversion, Anti Waqf bill p...
16-04-25 08:22 pm
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm