ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm