ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm