ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm