ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm