ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.


ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm