ಬ್ರೇಕಿಂಗ್ ನ್ಯೂಸ್
05-07-22 01:04 pm HK News Desk ಕರ್ನಾಟಕ
Photo credits : Representative
ಚಿಕ್ಕಮಗಳೂರು, ಜುಲೈ 5 : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹೊಳೆಗಳು ತುಂಬಿ ಹರಿಯತೊಡಗಿವೆ. ಈ ನಡುವೆ, ಶಾಲೆ ಬಿಟ್ಟು ತೆರಳುತ್ತಿದ್ದ ಒಂದನೇ ತರಗತಿ ಬಾಲಕಿ ಹೊಳೆ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.
ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸುಪ್ರೀತಾ ಸೋಮವಾರ ಸಂಜೆ ಅಣ್ಣನ ಜೊತೆ ಶಾಲೆ ಮುಗಿಸಿ ಬರುತ್ತಿದ್ದಾಗ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಾಲಕಿಗಾಗಿ ಶೋಧ ನಡೆಸಿದ್ದಾರೆ.
ಶೃಂಗೇರಿ, ಕೆರೆಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ಎರಡು ದಿನ ರಜೆ ಘೋಷಣೆ ಮಾಡಿದೆ. ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಶಾಲೆಗಳಿಗೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರಜೆ ನೀಡಿ ಆದೇಶ ಮಾಡಿದ್ದಾರೆ.
1st standard school boy swept away while crossing bridge due to heavy rains in Chikkamagaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm