ಬ್ರೇಕಿಂಗ್ ನ್ಯೂಸ್
05-07-22 01:04 pm HK News Desk ಕರ್ನಾಟಕ
Photo credits : Representative
ಚಿಕ್ಕಮಗಳೂರು, ಜುಲೈ 5 : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹೊಳೆಗಳು ತುಂಬಿ ಹರಿಯತೊಡಗಿವೆ. ಈ ನಡುವೆ, ಶಾಲೆ ಬಿಟ್ಟು ತೆರಳುತ್ತಿದ್ದ ಒಂದನೇ ತರಗತಿ ಬಾಲಕಿ ಹೊಳೆ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.
ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸುಪ್ರೀತಾ ಸೋಮವಾರ ಸಂಜೆ ಅಣ್ಣನ ಜೊತೆ ಶಾಲೆ ಮುಗಿಸಿ ಬರುತ್ತಿದ್ದಾಗ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಾಲಕಿಗಾಗಿ ಶೋಧ ನಡೆಸಿದ್ದಾರೆ.
ಶೃಂಗೇರಿ, ಕೆರೆಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ಎರಡು ದಿನ ರಜೆ ಘೋಷಣೆ ಮಾಡಿದೆ. ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಶಾಲೆಗಳಿಗೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರಜೆ ನೀಡಿ ಆದೇಶ ಮಾಡಿದ್ದಾರೆ.
1st standard school boy swept away while crossing bridge due to heavy rains in Chikkamagaluru.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm