ಬ್ರೇಕಿಂಗ್ ನ್ಯೂಸ್
01-10-20 06:13 pm Mysore Correspondent ಕರ್ನಾಟಕ
ಮೈಸೂರು, ಆಕ್ಟೋಬರ್ 1: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಯಣ ಆರಂಭಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್ನಿಂದ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಮುಂಜಾನೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೊರೊನಾ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೊರೊನಾ ಹಾವಳಿಯ ಹಿನ್ನೆಲೆ ಈ ಬಾರಿ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am