ಬ್ರೇಕಿಂಗ್ ನ್ಯೂಸ್
01-10-20 06:13 pm Mysore Correspondent ಕರ್ನಾಟಕ
ಮೈಸೂರು, ಆಕ್ಟೋಬರ್ 1: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಯಣ ಆರಂಭಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್ನಿಂದ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಮುಂಜಾನೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೊರೊನಾ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೊರೊನಾ ಹಾವಳಿಯ ಹಿನ್ನೆಲೆ ಈ ಬಾರಿ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm