ಬ್ರೇಕಿಂಗ್ ನ್ಯೂಸ್
01-10-20 06:13 pm Mysore Correspondent ಕರ್ನಾಟಕ
ಮೈಸೂರು, ಆಕ್ಟೋಬರ್ 1: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಯಣ ಆರಂಭಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್ನಿಂದ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಮುಂಜಾನೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೊರೊನಾ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೊರೊನಾ ಹಾವಳಿಯ ಹಿನ್ನೆಲೆ ಈ ಬಾರಿ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm