ಬ್ರೇಕಿಂಗ್ ನ್ಯೂಸ್
12-07-22 02:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12 : ತಾಯಿ ಜೊತೆ ಆಟವಾಡಿಕೊಂಡಿದ್ದ 3 ವರ್ಷದ ಮಗು ಅಪಾರ್ಟ್ಮೆಂಟ್ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಗಳಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ದಂಪತಿಯ ಮಗು ರಿಯಾನ್, ಆಟವಾಡುತ್ತಾ ಬಂದು ಗ್ರಿಲ್ಸ್ ಹತ್ತಿ ಕೆಳಕ್ಕೆ ಬಿದ್ದು ದುರಂತ ಸಂಭವಿಸಿದೆ. ಕೆಲಸ ಮಾಡಲು ತೆರಳುತ್ತಿದ್ದಾಗ ದಂಪತಿ ಮಗುವನ್ನೂ ಕರೆದುಕೊಂಡು ಹೋಗ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದಾಗ ಮಗ ರಿಯಾನ್ ಮೊಬೈಲ್ ನಲ್ಲಿ ಆಟವಾಡ್ತಿದ್ದ. ಈ ವೇಳೆ ತಾಯಿಗೆ ಕರೆ ಬಂದಿದ್ದರಿಂದ ಮಗುವಿನ ಕೈಯಿಂದ ಮೊಬೈಲ್ ಪಡೆದು ಒಳಗೆ ತೆರಳಿದ್ದಳು.


ರಿಯಾನ್ ವೆರಾಂಡದಲ್ಲಿ ಆಟವಾಡುತ್ತಾ ಗಾಜಿನ ತಡೆಗೋಡೆ ಏರಿದ್ದು ಕಾಲು ಜಾರಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಒಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಾರತ್ಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
Three year old child falls from third floor of apartment building in Bangalore, dies on spot. Parents who were working as House keeping in the apartment had left their girl child to play in the balcony later which the baby who climbed the grill fell accidentally.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm