ಬ್ರೇಕಿಂಗ್ ನ್ಯೂಸ್
12-07-22 02:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12 : ತಾಯಿ ಜೊತೆ ಆಟವಾಡಿಕೊಂಡಿದ್ದ 3 ವರ್ಷದ ಮಗು ಅಪಾರ್ಟ್ಮೆಂಟ್ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಗಳಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ದಂಪತಿಯ ಮಗು ರಿಯಾನ್, ಆಟವಾಡುತ್ತಾ ಬಂದು ಗ್ರಿಲ್ಸ್ ಹತ್ತಿ ಕೆಳಕ್ಕೆ ಬಿದ್ದು ದುರಂತ ಸಂಭವಿಸಿದೆ. ಕೆಲಸ ಮಾಡಲು ತೆರಳುತ್ತಿದ್ದಾಗ ದಂಪತಿ ಮಗುವನ್ನೂ ಕರೆದುಕೊಂಡು ಹೋಗ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದಾಗ ಮಗ ರಿಯಾನ್ ಮೊಬೈಲ್ ನಲ್ಲಿ ಆಟವಾಡ್ತಿದ್ದ. ಈ ವೇಳೆ ತಾಯಿಗೆ ಕರೆ ಬಂದಿದ್ದರಿಂದ ಮಗುವಿನ ಕೈಯಿಂದ ಮೊಬೈಲ್ ಪಡೆದು ಒಳಗೆ ತೆರಳಿದ್ದಳು.


ರಿಯಾನ್ ವೆರಾಂಡದಲ್ಲಿ ಆಟವಾಡುತ್ತಾ ಗಾಜಿನ ತಡೆಗೋಡೆ ಏರಿದ್ದು ಕಾಲು ಜಾರಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಒಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಾರತ್ಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
Three year old child falls from third floor of apartment building in Bangalore, dies on spot. Parents who were working as House keeping in the apartment had left their girl child to play in the balcony later which the baby who climbed the grill fell accidentally.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm