ಬ್ರೇಕಿಂಗ್ ನ್ಯೂಸ್
12-07-22 02:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12 : ತಾಯಿ ಜೊತೆ ಆಟವಾಡಿಕೊಂಡಿದ್ದ 3 ವರ್ಷದ ಮಗು ಅಪಾರ್ಟ್ಮೆಂಟ್ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಗಳಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ದಂಪತಿಯ ಮಗು ರಿಯಾನ್, ಆಟವಾಡುತ್ತಾ ಬಂದು ಗ್ರಿಲ್ಸ್ ಹತ್ತಿ ಕೆಳಕ್ಕೆ ಬಿದ್ದು ದುರಂತ ಸಂಭವಿಸಿದೆ. ಕೆಲಸ ಮಾಡಲು ತೆರಳುತ್ತಿದ್ದಾಗ ದಂಪತಿ ಮಗುವನ್ನೂ ಕರೆದುಕೊಂಡು ಹೋಗ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದಾಗ ಮಗ ರಿಯಾನ್ ಮೊಬೈಲ್ ನಲ್ಲಿ ಆಟವಾಡ್ತಿದ್ದ. ಈ ವೇಳೆ ತಾಯಿಗೆ ಕರೆ ಬಂದಿದ್ದರಿಂದ ಮಗುವಿನ ಕೈಯಿಂದ ಮೊಬೈಲ್ ಪಡೆದು ಒಳಗೆ ತೆರಳಿದ್ದಳು.


ರಿಯಾನ್ ವೆರಾಂಡದಲ್ಲಿ ಆಟವಾಡುತ್ತಾ ಗಾಜಿನ ತಡೆಗೋಡೆ ಏರಿದ್ದು ಕಾಲು ಜಾರಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಒಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಾರತ್ಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
Three year old child falls from third floor of apartment building in Bangalore, dies on spot. Parents who were working as House keeping in the apartment had left their girl child to play in the balcony later which the baby who climbed the grill fell accidentally.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm