ಬ್ರೇಕಿಂಗ್ ನ್ಯೂಸ್
12-07-22 05:43 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ 52 ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೋಮವಾರ ರಾತ್ರಿ ತುರ್ತಾಗಿ ಸಿಎಂ ಬೊಮ್ಮಾಯಿ ಒಂದಿಬ್ಬರು ಸಚಿವರ ಜೊತೆಗೆ ಚರ್ಚಿಸಿ, ನಿಮಗ ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಪಡಿಸಲು ನಿರ್ಧರಿಸಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ನಿಗಮದ ಅಧ್ಯಕ್ಷರಾಗಿರುವವರನ್ನು ಬದಲಾಯಿಸಲು ನಿರ್ಧರಿಸಿದ್ದು, ಹೊಸ ನೇಮಕಾತಿಗೆ ಪಟ್ಟಿ ರೆಡಿಯಾಗಿದೆ ಎನ್ನುವ ಮಾಹಿತಿಯಿದೆ. ಸದ್ಯಕ್ಕೆ ಒಟ್ಟು 52 ನಿಗಮ, ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದು ಪಡಿಸಲಾಗಿದೆ.






ಕರಾವಳಿಯಲ್ಲಿ ಪ್ರಮುಖವಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅನಂತ ಆಶೀಸರ, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿತಿನ್ ಕುಮಾರ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರ ಹೆಸರು ರದ್ದುಪಡಿಸಿ ಆದೇಶ ಹೊರಡಿಸಿದ ಪಟ್ಟಿಯಲ್ಲಿ ಕಂಡುಬಂದಿಲ್ಲ.
Appointment of five persons including Santosh Rai for KEONICS forbade
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm