ಬ್ರೇಕಿಂಗ್ ನ್ಯೂಸ್
03-08-20 09:30 am Bangalore Correspondent ಕರ್ನಾಟಕ
ಬೆಂಗಳೂರು (ಆ. 3): ವೈದ್ಯಕೀಯ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವಿಡಿಯೋ ಸಂದೇಶ ರವಾನಿಸಿರುವ ಸಿಎಂ ಯಡಿಯೂರಪ್ಪ, ವೈದ್ಯರು ತಪಾಸಣೆ ಮಾಡಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿರುವ ಎಲ್ಲರಿಗೂ ಧನ್ಯವಾದ. ರಾಜ್ಯದ ಜನರೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಸುರಕ್ಷತೆಯ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ 8ರಿಂದ 9 ಗಂಟೆಗೆ ನನಗೆ ಕೊರೋನಾ ಪಾಸಿಟಿವ್ ಇದು ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
— CM of Karnataka (@CMofKarnataka) August 3, 2020
ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.@BSYBJP pic.twitter.com/6MWKswinNU
ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm