ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm