ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm