ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm