ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm