ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm