ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm