ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm