ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am