ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ
ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm