ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm