ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm