ಬ್ರೇಕಿಂಗ್ ನ್ಯೂಸ್
24-07-22 12:56 pm HK News Desk ಕರ್ನಾಟಕ
ಕೊಪ್ಪಳ, ಜುಲೈ 24 : ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಭಾನಾಪುರ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿ ಒಂಬತ್ತು ಜನ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಹೊಡೆದು ಪರಾರಿಯಾಗಿತ್ತು. ಇತ್ತ ಸ್ಕಾರ್ಪಿಯೋ ಅಪ್ಪಚ್ಚಿಯಾಗಿದ್ದು ಅದರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವು ಕಂಡಿದ್ದಾರೆ. ಗಂಭೀರ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ನಿವಾಸಿ ದೇವಪ್ಪ ಕೊಪ್ಪದ(62), ಅವರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಕುಟುಂಬಸ್ಥರು ಕೊಪ್ಪಳದಲ್ಲಿ ಸಂಬಂಧಿಕರ ಮನೆಯಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ಬಿನ್ನಾಳ ಗ್ರಾಮಕ್ಕೆ ಹೊರಟಿದ್ದರು.
ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Karnataka Accident in Koppal, family of six die on spot, 5 lakh compensation ordered by CM. The family was travelling by a Scorpio car.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm