ಬ್ರೇಕಿಂಗ್ ನ್ಯೂಸ್
24-07-22 12:56 pm HK News Desk ಕರ್ನಾಟಕ
ಕೊಪ್ಪಳ, ಜುಲೈ 24 : ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಭಾನಾಪುರ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿ ಒಂಬತ್ತು ಜನ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಹೊಡೆದು ಪರಾರಿಯಾಗಿತ್ತು. ಇತ್ತ ಸ್ಕಾರ್ಪಿಯೋ ಅಪ್ಪಚ್ಚಿಯಾಗಿದ್ದು ಅದರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವು ಕಂಡಿದ್ದಾರೆ. ಗಂಭೀರ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ನಿವಾಸಿ ದೇವಪ್ಪ ಕೊಪ್ಪದ(62), ಅವರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಕುಟುಂಬಸ್ಥರು ಕೊಪ್ಪಳದಲ್ಲಿ ಸಂಬಂಧಿಕರ ಮನೆಯಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ಬಿನ್ನಾಳ ಗ್ರಾಮಕ್ಕೆ ಹೊರಟಿದ್ದರು.
ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Karnataka Accident in Koppal, family of six die on spot, 5 lakh compensation ordered by CM. The family was travelling by a Scorpio car.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm