ಬ್ರೇಕಿಂಗ್ ನ್ಯೂಸ್
25-07-22 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೊಯ್ಬಾ ಜೊತೆ ಗುರುತಿಸಿಕೊಂಡ ಆರೋಪದಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಬಂಧನಕ್ಕೊಳಗಾದ ಶಂಕಿತ ಉಗ್ರ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಯುವಕ ವಾಸವಿದ್ದ ತಿಲಕ್ ನಗರದ ಬಿಟಿಪಿ ಏರಿಯಾಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಕಟ್ಟಡವೊಂದರ ಮೂರನೇ ಮಹಡಿಯ ಕೋಣೆಯಲ್ಲಿ ಅಖ್ತರ್ ಹುಸೇನ್ ವಾಸವಿದ್ದ.

ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಇತರ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಆದರೆ ಬೆಂಗಳೂರಿನಲ್ಲಿದ್ದುಕೊಂಡು ಸೈಲಂಟ್ ಆಗಿಯೇ ಉಗ್ರವಾದಿ ಸಂಘಟನೆ ಪರವಾಗಿ ಕೆಲಸ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ತಿಳಿದಿಬಂದಿತ್ತು. ಕೊಠಡಿಯಲ್ಲಿರುವ ಖಚಿತ ಮಾಹಿತಿ ಪಡೆದು 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ಕಾರ್ಯಚರಣೆ ನಡೆಸಿದ್ದರು. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ.
Police in Karnataka have arrested a suspected Lashkar-e-Taiba (LeT) terrorist and detained four other persons in a late night operation in Bengaluru, sources said on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm