ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm