ಬ್ರೇಕಿಂಗ್ ನ್ಯೂಸ್
02-10-20 11:37 pm Bangalore Reporter ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ತಮ್ಮಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವ ಬಗ್ಗೆ ಅವರು ಶುಕ್ರವಾರ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಅವರಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಕ್ವಾರೆಂಟೈನ್ನಲ್ಲಿರಲು ನಿರ್ಧರಿಸಿದ್ದಾರೆ.
'ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ' ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
During a routine check-up, I tested positive for Covid-19. I am doing fine, asymptomatic, and have isolated myself. Request everyone who has come in contact with me recently to take precautions and stay safe.
— Vijayendra Yeddyurappa (@BYVijayendra) October 2, 2020
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm