ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm