ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm