ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm