ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm