ಬ್ರೇಕಿಂಗ್ ನ್ಯೂಸ್
30-07-22 07:55 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಇರುವುದು ಖಾತ್ರಿಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ. ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್ಐವಿ) ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆ ಮಾಡಲಾಗಿದೆ.
ವ್ಯಕ್ತಿಯನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 4ರಂದು ರೋಗಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ. ಕಿಡ್ನಿ ಕಸಿ ಮಾಡಲು ಬಂದಿದ್ದ ಈತನಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಹೀಗಾಗಿ ಶಂಕೆಯಲ್ಲಿ ಮಂಕಿ ಪಾಕ್ಸ್ ರೋಗದ ತಪಾಸಣೆ ನಡೆಸಲಾಗಿತ್ತು ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.
Karnataka health authorities have sent blood samples of a suspected mankeypox patient in Bengaluru to the National Institute of Virology (NIV), Pune. The suspected monkeypox patient is said to be an African national who came to Bengaluru on July 4 for a kidney transplant.A health official working with Bruhat Bengaluru Mahanagara Palike (BBMP) said, “The African national had come to Bengaluru from Ethiopia for a kidney treatment at a private hospital. He did not show any symptoms of monkeypox then. We can confirm only after the results of the samples come in. There was another traveller from Brazil who did not possess yellow fever certificate, so we put him in isolation at a general hospital in Jayanagar.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm