ಬ್ರೇಕಿಂಗ್ ನ್ಯೂಸ್
03-08-22 05:14 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 3 : ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಿತ್ರದುರ್ಗದಲ್ಲಿ ಮುರುಘಾ ಮಠಕ್ಕೆ ಭೇಟಿ ನೀಡಿದ್ದು ಅವರು ಸ್ವಾಮೀಜಿ ಬಳಿ ಲಿಂಗ ದೀಕ್ಷೆ ಪಡೆದಿದ್ದಾರೆ. ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರು ಲಿಂಗ ದೀಕ್ಷೆ ನೀಡಿದ್ದಾರೆ.
ಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರುಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು.

)
ಲಿಂಗಧೀಕ್ಷೆ ಪಡೆದುಕೊಂಡ ನಂತರ ರಾಹುಲ್ ಗಾಂಧಿ, ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ಪ್ರತಿನಿಧಿಯನ್ನು ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.



ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಗಾಂಧಿ ಜೊತೆ ಮುರುಘಾ ಮಠದಲ್ಲಿ ಸಂವಾದದಲ್ಲಿ ಪಾಲ್ಗೊಂಡಿದ್ದರು.
A seer at a Lingayat seminary in Karnataka today said Congress leader Rahul Gandhi will become Prime Minister, until the head seer intervened and added a caveat to the blessing.Mr Gandhi was in a meeting with the seers at Sri Murugarajendra Mutt in Chitradurga when one of them, Haveri Hosamutt Swami, referred to his grandmother and father — both of whom remained PM — and said, "Indira Gandhiji was PM, Rajiv Gandhi PM, and now Rahul Gandhi has been initiated into Lingayat sect, and he will become the PM."
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm