ಬ್ರೇಕಿಂಗ್ ನ್ಯೂಸ್
05-08-22 12:20 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 5: ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಮಡಿಕೇರಿಯ ಚೆಂಬು, ಗಾಳಿಬೀಡು, ಜೋಡುಪಾಲ, ಸಂಪಾಜೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಅಲ್ಲಿನ ನಿವಾಸಿಗಳು ಮತ್ತೆ ದುರಂತ ಮರುಕಳಿಸುತ್ತಾ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಚೆಟ್ಟಿಮಾನಿ, ಮಾರ್ಪಡ್ಕ ಗ್ರಾಮಗಳಲ್ಲಿ ಸೇತುವೆಗಳು ಕೊಚ್ಚಿ ಹೋಗಿವೆ. ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಹಲವೆಡೆ ರಸ್ತೆ ಕುಸಿದು ಹೋಗಿದೆ. ಚೆಂಬು, ಗೂನಡ್ಕ, ದಬ್ಬಡ್ಕ ಭಾಗದಲ್ಲಿ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲ್ಲುಗುಂಡಿ - ಚೆಟ್ಟಿಮಾನಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಬಿರುಕು ಬಿಟ್ಟಿದ್ದರಿಂದ ಚೆಟ್ಟಿಮಾನಿಯ 60 ಕುಟುಂಬಗಳ ಜನರು ಸುಮಾರು 13 ಕಿಲೋ ಮೀಟರ್ ನಡೆದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಭಾಗಮಂಡಲ ಕರಿಕೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ. ಭಾಗಮಂಡಲದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕುಸಿತವಾಗಿದ್ದು ಗುರುವಾರ ಇಡೀ ದಿನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಟ್ಟದ ಮೇಲ್ಭಾಗದಲ್ಲಿ ಭಾರೀ ಭೂಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ, ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
Madikeri heavy rains sampaje people in great fear.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm