ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm