ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm