ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm